ಮಣಿಪಾಲ-ಮಣಿಪಾಲ ಕೆಎಂಸಿ ಆಸ್ಪತ್ರೆಯ ಖ್ಯಾತ ಮತ್ತು ಯಶಸ್ವಿ ಮೂಳೆ ಶಸ್ತ್ರ ಚಿಕಿತ್ಸಕ, ಮೂಳೆ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಶರತ್ ಕುಮಾರ್ ರಾವ್ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಾಹೆಯ ಉಪ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಅವರಿಗೆ Mp mla’s news ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ಅವರು ಶುಭ ಹಾರೈಸಿದ್ದಾರೆ.
























































































































































































