ನಿಧನ

105.6K Views 2w ago

ಮಂಗಳೂರು :ಬಂಟ್ವಾಳದ ವಾಮದಪದವು ನಿವಾಸಿ ಹಾಗೂ ಉದ್ಯಮಿ ಎಡ್ಕಂಡ್ ಡಿ’ಸೋಜಾ (ಬಾಬ್ಬಿ ದಟ್ಟು) (79 ವರ್ಷ) ಹೃದಯಾಘಾತದಿಂದ ಜುಲೈ 8ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶ್ರೀಯುತರ ನಿಧನಕ್ಕೆ ಮಂಗಳೂರಿನ ಜಾಹೀರಾತು ಸಂಸ್ಥೆ ಫೋರ್ ವಿಂಡ್ಸ್‌ನ ನಿರ್ದೇಶಕರಾದ ಎಲಿಯಾಸ್ ಫೆನಾರ್ಂಡಿಸ್ ಅವರು ಸಂತಾಪ ಸೂಚಿಸಿದ್ದಾರೆ.

Read More News

ಪತ್ರಕರ್ತರಿಗೆ ನಿವೃತ್ತಿ ನಂತರ ಪಿಂಚಣಿ ಸೇರಿದಂತೆ ಸರಕಾರದ ಸಮರ್ಪಕ ಸೌಲಭ್ಯಗಳು ಸಕಾಲದಲ್ಲಿ ದೊರೆಯದಿರುವುದು ವಿಷಾದನೀಯ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಬದಲಾವಣೆ ತರಲು ಸಂಘಟಿತ ಪ್ರಯತ್ನದ ಅಗತ್ಯತೆ ಇದೆ -ಬಂಟ್ವಾಳ ತಾಲೂಕು ಪತ್ರಿಕಾ ದಿನಾಚರಣೆಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಎನ್. ಆಶಯ.

Scroll to Top