ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ 20 ಮಂದಿ ಇಂದು (ಆಗಸ್ಟ್ 3) ಪ್ರಮಾಣ ವಚನ ಸ್ವೀಕಾರ. ಜಮೀರ್ ಅಹ್ಮದ್ ಗೆ ಸ್ಥಾನ. ದಿನೇಶ್ ಗೂಂಡುರಾವ್ ಗೆ ಮಂತ್ರಿ ಪದವಿ ಇಲ್ಲ. ಸಂಪುಟದ ಗಾತ್ರ ಬರೋಬರಿ 34ಕ್ಕೆ ಏರಿಕೆ. BREAkING LATEST POLITICAL FLASH NEWS BY DR. ASHOK SHETTY BN

109.5K Views 1w ago

ಬೆಂಗಳೂರು – ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ 20 ಮಂದಿ ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಂದ ಆಗಸ್ಟ್ 3 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ಅವರು ಅವಕಾಶ ವಂಚಿತರಾದರೆ, ಜಮೀರ್ ಅಹ್ಮದ್ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಸಂಪುಟದ ಗಾತ್ರ 34ಕ್ಕೆ ಏರಿದೆ. ನೂತನ ಸಚಿವರ ಆಯ್ಕೆಯಲ್ಲಿ ರಾಹುಲ್ ಗಾಂಧಿ
ಯವರೇ ನೇರವಾಗಿ ಅಂತಿಮ ತೀರ್ಮಾನ ವಹಿಸಿದ್ದು, ಹೊಸ ಮುಖಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top