ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕಾರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಸತತ 3ನೇ ಬಾರಿಗೆ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್

116.7K Views 10 Feb 2024

ಪುಣೆ :ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕಾರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ವೈದ್ಯಕಿಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸಮಾಜಸೇವೆಗಾಗಿ ಕೇಂದ್ರ ಸರಕಾರದ ಪ್ರತಿಷ್ಠಿತ ಪ್ರಶಸ್ತಿ ರಕ್ಷಾ ಮಂತ್ರಿ ಅವಾರ್ಡ್ ಸತತ 3ನೇ ಬಾರಿಗೆ ದೊರಕಿದೆ.

Read More News

Scroll to Top