ದುರ್ಗಾಪರಮೇಶ್ವರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ವ್ಯವಸ್ಥಾಪಕ ಎಂ.ಬಿ ಉಮೇಶ್‌ ಶೆಟ್ಟಿ ಇವರಿಗೆ 2024ರ ಸಾಧಕ ಪ್ರಶಸ್ತಿ

107.6K Views 16 Feb 2024

ದುರ್ಗಾ ಪರಮೇಶ್ವರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಭಯ ಸೇವಾ ಫೌಂಡೇಶನ್ ಅಧ್ಯಕ್ಷರಾದ ಎಂ.ಬಿ ಉಮೇಶ್ ಶೆಟ್ಟಿ ಮಂದಾರ್ತಿ ಇವರಿಗೆ ಏಶಿಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಪತ್ರಿಕೆ ಇವರ ಸಮಾಜಸೇವೆ ಗುರುತಿಸಿ 2024ರ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ಶ್ರೀಯುತರು ಸಾಮಾಜಿಕ ಸೇವೆಯ ನೂತನ ಕ್ರಾಂತಿ ಮಾಡುವ ಮೂಲಕ ಹಲವಾರು ಬಡ ಜನತೆಯ ಕುಟುಂಬಕ್ಕೆ ಬೆಳಕಾಗಿ ಸಮಾಜದಲ್ಲಿ ತಮ್ಮ ಸಾಮಾಜಿಕ ಕಾರ್ಯದಲ್ಲಿ ಗುರುತಿಸಿಕೊಂಡವರು. ಈ ಪ್ರಶಸ್ತಿ ಇವರ ಅಭಿಮಾನಿಗಳಿಗೆ ಅತೀವ ಸಂತಸ ತಂದಿದೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top