ಮಂಗಳೂರು : ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಿ.ರಮಾನಾಥ ರೈರವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.


ಮಂಗಳೂರು : ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಿ.ರಮಾನಾಥ ರೈರವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

