ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರಿಂದ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ವಿವಿಧ ವಿಧಾನ ಸಭಾ ಕ್ಷೇತ್ರಗಳು ಮತ್ತು ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ.

106.7K Views 29 Mar 2024

ಮಂಗಳೂರು : ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಿ.ರಮಾನಾಥ ರೈರವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

Scroll to Top