ಮೇ 7 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯ0ತ ಪ್ರಚಾರಕರಾಗಿ ಬಿ. ರಮಾನಾಥ ರೈ ನೇತೃತ್ವದ ತಂಡ.

93.6K Views 3 May 2024

ಬೆಂಗಳೂರು: ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ  ಪ್ರಚಾರಕರಾಗಿ  ಬಿ.ರಮಾನಾಥ ರೈ ರವರ ನೇತೃತ್ವದ  ತಂಡ ರಚನೆಯಾಗಿದೆ. ಸದಸ್ಯರನ್ನಾಗಿ ಮಂಗಳೂರಿನ ಮಾಜಿ ಮೇಯರ್ ಗಳಾದ  ಕೆ.ಅಶ್ರಫ್, ಶಶಿಧರ್ ಹೆಗ್ಡೆ, ಕಾರ್ಪೊರೇಟರ್ ನವೀನ್ ಡಿಸೋಜ, ರಮಾನಂದ ಬೋಳಾರ ರವರುಗಳನ್ನು ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ನೇಮಿಸಲಾಗಿದೆ.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top