ಮಂಗಳೂರಿಗೆ ಚೌಟ ಉಡುಪಿಗೆ ಕೋಟ : ಕುಣಿದು ಘೋಷಣೆ ಕೂಗಿದ ಕೇಸರಿ ಕಾರ್ಯಕರ್ತರ ವಿಡಿಯೋ ಸಕತ್ತ್ ವೈರಲ್.

93.5K Views 4 Jun 2024

ಮಂಗಳೂರು : ಕೇಂದ್ರದಲ್ಲಿ ಮತ್ತೆ ಎನ್ ಡಿಎ ಗೆ ಬಹುಮತ, ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿಯವರು ಭರ್ಜರಿಯಾಗಿ ಜಯಭೇರಿ ಬಾರಿಸುತ್ತಿದ್ದಂತೆ ಎಲ್ಲೆಡೆ ಬಿಜೆಪಿ ಕಾರ್ಯಕರ್ತರ, ಹಿಂದೂ ಸಂಘಟನೆಗಳ ವಿಜಯೋತ್ಸವದ ಘೋಷಣೆ ಮುಗಿಲು ಮುಟ್ಟಿದೆ. ಅದರಲ್ಲಿಯೂ ಮಂಗಳೂರಿಗೆ ಚೌಟ. ಉಡುಪಿಗೆ ಕೋಟವೆಂಬ ಕೇಸರಿ ಕಾರ್ಯಕರ್ತರು ಕುಣಿದು ಘೋಷಣೆ ಕೂಗಿದ ದೃಶ್ಯ ಸಕತ್ತ್ ವೈರಲ್ ಆಗುತ್ತಿದೆ. ಈ ದೃಶ್ಯವನ್ನು ತುಳು ನ್ಯೂಸ್ ಕರ್ನಾಟಕ ವಿಡಿಯೋ ಮಾಡಿ ಬಿತ್ತರಿಸಿದೆ.

ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಆ ವೈರಲ್ ವೀಡಿಯೋವನ್ನು ವೀಕ್ಷಿಸಬಹುದು.

https://drive.google.com/file/d/1Xg0A_6dBmZh5WurrZ5p1s9pRolU1zsvG/view?usp=drive_link

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top