ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

118.9K Views 17 Jun 2024

ಮಂಗಳೂರು : ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ.
ಈ ಕಾರಣಕ್ಕೆ ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

Scroll to Top