ಜೂನ್ 29 ರಂದು ಪಾಲಿಕೆವತಿಯಿಂದ ಕುದ್ಮುಲ್ ರಂಗರಾವ್ ದಿನಾಚರಣೆಯ ಪ್ರಯುಕ್ತ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

97K Views 24 Jun 2024

ಮಂಗಳೂರು: ಜೂನ್ 29ರ ಪೂವಾ೯ಹ್ನದಂದು ಮಹಾನಗರಪಾಲಿಕೆಯ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ಕುದ್ಮುಲ್ ರಂಗ ರಾವ್ ರವರ ದಿನಾಚರಣೆಯನ್ನು ಮಂಗಳೂರು ಮಹಾನಗರಪಾಲಿಕೆಯ ವತಿಯಿಂದ ಆಚರಿಸಲು ನಿಧ೯ರಿಸಲಾಗಿದ್ದು, ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಪೂವ೯ ತಯಾರಿಯ ಕುರಿತು ಚಚಿ೯ಸಲಾಯಿತು. ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲಿಕೆಯ ಉಪಮೇಯರ್ ಸುನೀತ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭರತ್ ಕುಮಾರ್ ಸದಸ್ಯರಾದ ಸಂಧ್ಯಾ ಆಚಾರ್, ಮನೋಜ್ ಕುಮಾರ್ ಮತ್ತು ಮಹಾನಗರಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More News

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಯಶಸ್ವಿಯಾಗಿ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ದುಬೈನಲ್ಲಿ ಪ್ರಧಾನ ಕಚೇರಿ ಹೊಂದಿರುವ ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ, ಶಿಕ್ಷಣ, ವೈದ್ಯಕೀಯ ಸಮಾಜಮುಖಿ ಬಹು ಯೋಜನೆಗಳ ಬಗ್ಗೆ ಹುಟ್ಟೂರು ತುಂಬೆ ಹಿಲ್ಸ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ತುಂಬೆ ಗ್ರೂಪ್ಸ್ ಸಂಸ್ಥಾಪಕ ಡಾ. ತುಂಬೆ ಮೊಯ್ದೀನ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top