ಕಲ್ಲಬೆಟ್ಟು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕಾರ್ ಶೆಟ್ಟಿ ನೇತೃತ್ವದಲ್ಲಿ ಜುಲೈ 14ರಂದು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷರಧಾಮದಲ್ಲಿ ಮಕ್ಕಳ ಉಚಿತ ಅರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರ ನಡೆಯಲಿದೆ. ಇದಕ್ಕೆ ಡಾ. ಮೋಹನ್ ಆಳ್ವರ ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದ್ರಿ ಇವರ ಸಹಕಾರವಿ ದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ



























































































































































































