ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿ ಪುಣೆ-ಮೂಡಬಿದ್ರಿ ಇವರ ನೇತೃತ್ವದಲ್ಲಿ ಕಲ್ಲಬೆಟ್ಟುವಿನಲ್ಲಿ ಜುಲೈ 14 ರಂದು ಮಕ್ಕಳ ಉಚಿತ ಅರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರ.

111.2K Views 27 Jun 2024

ಕಲ್ಲಬೆಟ್ಟು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕಾರ್ ಶೆಟ್ಟಿ ನೇತೃತ್ವದಲ್ಲಿ ಜುಲೈ 14ರಂದು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷರಧಾಮದಲ್ಲಿ ಮಕ್ಕಳ ಉಚಿತ ಅರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರ ನಡೆಯಲಿದೆ. ಇದಕ್ಕೆ ಡಾ. ಮೋಹನ್ ಆಳ್ವರ ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದ್ರಿ ಇವರ ಸಹಕಾರವಿ ದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Read More News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top