ಮಾಜಿ ಸಚಿವ ಬಿ. ರಮಾನಾಥ ರೈ ಯವರ ಕಳ್ಳಿಗೆ ಮನೆಗೆ ಭೇಟಿ ನೀಡಿ ರಾಜಕೀಯ ಸುವ್ಯವಸ್ಥೆ ಬಗ್ಗೆ ಚರ್ಚಿಸಿದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ.

119.8K Views 2 Jul 2024

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈಯವರ ಬಂಟ್ವಾಳದ ಕಳ್ಳಿಗೆ ಮನೆಗೆ ಭೇಟಿ ನೀಡಿದ ಕರ್ನಾಟಕ ಸರಕಾರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ರೈಯವರನ್ನು ಸನ್ಮಾನಿಸಿದ್ದಲ್ಲದೆ, ರಾಜಕೀಯ ಸುವ್ಯವಸ್ಥೆ ಬಗ್ಗೆ ಚರ್ಚಿಸಿದರು. ರಾಜ್ಯ ರಾಜಕಾರಣದಲ್ಲಿ ರೈಯವರಿಗೆ ಮಹತ್ವದ ಅಧಿಕಾರ ನೀಡಬೇಕೆಂದು ಒತ್ತಾಯಗಳು ಕೇಳಿ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಈಶ್ವರ್ ಖಂಡ್ರೆಯವರ ಭೇಟಿ ಇದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top