ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸಿಎ ಅಶೋಕ್ ಶೆಟ್ಟಿ ಆಯ್ಕೆ.

108.3K Views 29 Jul 2024

ಬೆಂಗಳೂರು :ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸಿಎ ಅಶೋಕ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಅವರಿಗೆ Mp mla’s ನ್ಯೂಸ್ ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರು ಶುಭ ಹಾರೈಸಿದ್ದಾರೆ.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top