ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸಿಎ ಅಶೋಕ್ ಶೆಟ್ಟಿ ಆಯ್ಕೆ.

100.1K Views 29 Jul 2024

ಬೆಂಗಳೂರು :ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸಿಎ ಅಶೋಕ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಅವರಿಗೆ Mp mla’s ನ್ಯೂಸ್ ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರು ಶುಭ ಹಾರೈಸಿದ್ದಾರೆ.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top