ರಾಮಕೃಷ್ಣ ಮೋರ್ ನಾಟ್ಯ ಶಾಲಾ ಚಿಂಚ್ವಾಡ್, ಪುಣೆ ಇಲ್ಲಿ ಪ್ರದರ್ಶನಗೊಂಡ ತುಳುನಾಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ‘ಹೊರನಾಡ ಕನ್ನಡ ರತ್ನ’ ಡಾ. ಸುಧಾಕರ್ ಶೆಟ್ಟಿಯವರಿಗೆ ಸನ್ಮಾನ.

99.9K Views 5 Aug 2024
                                                    ಪುಣೆ: ರಾಮಕೃಷ್ಣ ಮೋರ್ ನಾಟ್ಯಶಾಲಾ ಚಿಂಚ್ವಾಡ್ ನಲ್ಲಿ ನಡೆದ 'ರಾತ್ರೆಗ್ ಈ ಪಗೆಲ್ ಗ್ ಯಾನ್ 'ತುಳು ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ ಮತ್ತು 'ಹೊರನಾಡ ಕನ್ನಡ ರತ್ನ 'ಡಾ. ಸುಧಾಕರ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.                ಈ  ಸಂದರ್ಭದಲ್ಲಿ ಡಾ. ಸುಧಾಕರ್ ಶೆಟ್ಟಿಯವರನ್ನು ಪುಣೆ ತುಳುಸಂಘದ ಅಧ್ಯಕ್ಷ ಹರೀಶ್ ಶೆಟ್ಟಿಯವರು ಸನ್ಮಾನಿಸಿದರು. ಕಾರ್ಪೊರೇಟರ್ ಭೌ ಸಾಹೇಬ್ ಭೋಯ್ರ್ ಅವರು ಈ ತುಳು ನಾಟಕದ ಮಹಾಪೋಷಕರಾಗಿದ್ದಾರೆ
ರಾಕೇಶ್ ಶೆಟ್ಟಿ, ಪಿಂಪರಿ ಚಿಂಚ್ವಡ್ ಬಂಟರ ಸಂಘದ ಅಧ್ಯಕ್ಷರು

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top