ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರಿಗೆ ಕೈಗಾರಿಕಾ ಉದ್ಯಮಿ ಪುರಸ್ಕಾರ

107.3K Views 18 Sep 2024

ಮಂಗಳೂರು: ಸ್ಟೇಟ್ ಬ್ಯಾಂಕ್ ಅಪ್ ಇಂಡಿಯಾ ಲೈಪ್ ಇನ್ ವಸ್ಟ್ ಮೆಂಟ್ ಪ್ಲಾನ್ ವಿಭಾಗ ಮಂಗಳೂರು ಇದರ ವತಿಯಿಂದ ಉತ್ತಮ ಕೈಗಾರಿಕಾ ಉದ್ಯಮಿ ಎಂಬ ಪುರಸ್ಕಾರವನ್ನು ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರಿಗೆ ಉಡುಪಿ ಕಚೇರಿಯಲ್ಲಿ ನೀಡಲಾಯಿತು. ಎಸ್ ಬಿ ಐ ಲೈಪ್ ಕರ್ನಾಟಕ ವಲಯ ಬೆಂಗಳೂರು ಕೇಂದ್ರ ಕಚೇರಿ ರಿಜನಲ್ ಮ್ಯಾನೇಜರ್ ಪ್ರಕಾಸ್ ದುರ್ಗದ ಮಠ್, ಮಂಗಳೂರು ಕೇಂದ್ರ ಕಚೇರಿ ಡಿವಿಜನಲ್ ಮ್ಯಾನೇಜರ್ ಪ್ರಕಾಸ್ ಅಚಾರ್ಯ, ಎಲ್ ಎನ್ ಡಿ ಮ್ಯಾನೇಜರ್ ವನಿತಾ ರಾವ್, ವಿವೇಕ್ ಅಧಿಕಾರಿ ಆನಂದ್ , ಅಶ್ವಿನಿ ಪಿ ಶೆಟ್ಟಿ ಮಧ್ಯ, ಪುಷ್ಷರಾಜ್ ಶೆಟ್ಟಿ ಮಧ್ಯ ಮುಂತಾದವರು ಉಪಸ್ಥಿತರಿದ್ದರು.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top