ಮಮ್ತಾಜ್ ಅಲಿ ನಿಧನಕ್ಕೆ ಕೆ. ಎಂ. ಮುಸ್ತಫ ತೀವ್ರ ಸಂತಾಪ

118.7K Views 7 Oct 2024

ಸುಳ್ಯ :ನಗುಮಖದ ಕ್ರಿಯಾಶೀಲ ನಾಯಕನನ್ನು ಕಳೆದುಕೊಂಡು ಸಮಾಜಕ್ಕೆ ತುಂಬಲರಾದ ನಷ್ಟ, ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘಟನೆ
ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾವಿರಾರು ಬಡ ಕುಟುಂಬಗಳಿಗೆ ಬದುಕು ಕಟ್ಟಿ ಕೊಡಲು ಸಹಕಾರಿಯಾದ ಮಂಗಳೂರಿನ ಖ್ಯಾತ ಉದ್ಯಮಿ ಸಾಮಾಜಿಕ ಸೇವಾ ಮುಖಂಡ ಮಮ್ತಾಜ್ ಅಲಿಯವರ ಹಠಾತ್ ಅಗಲುವಿಕೆ ನಮ್ಮೆಲ್ಲರನ್ನು ದಿಗ್ಭ್ರಮೆ ಗೊಳಿಸಿದೆ, ಓರ್ವ ಆತ್ಮೀಯ ಮಿತ್ರನನ್ನು ಕಳೆದುಕೊಂಡ ನನಗೆ ಇದರಿಂದ ತೀವ್ರ ಅಘಾತವಾಗಿದೆ ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಕೆ ಎಂ. ಮುಸ್ತಫ ಶೋಕ ಸಂದೇಶದಲ್ಲಿ ತಿಳಿಸಿರುತ್ತಾರೆ.
ಅವರ ಕುಟುಂಬ ಬಂಧು ಮಿತ್ರಾದಿಗಳಿಗೆ ಅವರ ಆಗಲುವಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿರುತ್ತಾರೆ.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top