ದರ್ಶನ್ ಗೆ ಸದ್ಯಕ್ಕೆ ಜೈಲೇ ಗತಿ!

116K Views 14 Oct 2024

ಬ್ರೇಕಿಂಗ್ ನ್ಯೂಸ್. ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಕೇಸಲ್ಲಿ A2 ಆರೋಪಿಯಾಗಿರುವ ದರ್ಶನ್ ಗೆ 57ನೇ CCH ಕೋರ್ಟ್ ಜಾಮೀನು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ. ಅಲ್ಲಿ ತನಕ ಅಂದರೆ ಇನ್ನು 15 ದಿನಗಳ ಕಾಲ ದರ್ಶನ್ ಗೆ ಜೈಲೇ ಗತಿ!. ದರ್ಶನ್ ಪರವಾಗಿ ಸಿ.ವಿ. ನಾಗೇಶ್ ಮತ್ತು ದಿವಾಕರ್ ವಾದಿಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ನೀರ್ದೋಷಿ. ರೇಣುಕಾಸ್ವಾಮಿ ಯಾರೆಂದೇ ದರ್ಶನ್ ಗೆ ಗೊತ್ತಿಲ್ಲ. ಇದು ಪೊಲೀಸರೇ ಕಟ್ಟಿದ ಕಟ್ಟು ಕಥೆವೆಂಬುದು ದರ್ಶನ್ ಪರ ವಕೀಲರ ವಾದವಾಗಿತ್ತು. ಆದರೆ, ಕೋರ್ಟ್ ದರ್ಶನ್ ಗೆ ಸದ್ಯ ಬೇಲ್ (ನಿರೀಕ್ಷಣಾ ಜಾಮೀನು) ನಿರಾಕರಿಸಿದೆ.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top