ವರದಿ: ಡಾ. ಅಶೋಕ್ ಶೆಟ್ಟಿ.ಬಿ. ಎನ್.
ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರವು ಕೊಡುತ್ತಿದ್ದರಿಂದ ಜಿಲ್ಲಾ ಮಟ್ಟದಲ್ಲಿ ಕೊಡಲಾಗುವ ಪ್ರಶಸ್ತಿಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಎನ್ನುವ ಬದಲು ಜಿಲ್ಲಾ ಪ್ರಶಸ್ತಿಯೆಂದು ಕೊಡಲಾಗುವುದೆಂದು ಅಪರ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರು ಬಿಡುಗಡೆಯಾಗಲಿದೆ.


























































































































































































