ವಿಧಾನ ಸೌಧದಲ್ಲಿ ಸದ್ದು ಮಾಡಿದ mpmlasnewstv 24×7 news portal.

112.5K Views 1 Nov 2024

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪಾರದರ್ಶಕವೇ ಎಂದು mpmlasnewstv 24×7 news portal ತನಿಖಾ ವರದಿ ಪ್ರಕಟಿಸಿತ್ತು.
ಈ ವರದಿಯಲ್ಲಿ ಉದ್ಯಮಿಯೊಬ್ಬರು ರಾಜ್ಯೋತ್ಸವ ಪ್ರಶಸ್ತಿ ಪಡೆಯುವುದಕ್ಕಾಗಿ 15 ಲಕ್ಷ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಬರೆಯಲಾಗಿತ್ತು.
ಈ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ, ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ಪಡೆಯಲು ಸಾಧ್ಯವೇ? ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಖುದ್ದು ಪರಿಶೀಲಿಸಿ ಅರ್ಹರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಹೇಳಲಾಗಿತ್ತು.
ಇದು ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಬಿಡುಗಡೆಯ ದಿವಸ ಸಿಎಂ ಸಿದ್ಧರಾಮಯ್ಯರವರ ಗಮನಕ್ಕೆ ಬಂದು ಅವರು ರಾಜ್ಯೋತ್ಸವ ಪಟ್ಟಿಯಲ್ಲಿದ್ದ ಆ ಉದ್ಯಮಿಯ ಹೆಸರನ್ನು ಪಟ್ಟಿಯಿಂದಲೇ ಕಿತ್ತೆಸೆದು ಪ್ರಾಮಾಣಿಕ ಮತ್ತು ಅರ್ಹರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದರು.
ಇದು mpmlasnewstv 24×7 news portal ವರದಿಗೆ ಸಂದ ಜಯವಾಗಿದೆ.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top