ರವಿ ಶೆಟ್ಟಿ ಮೂಡಂಬೈಲು ಹಾಗೂ ಮಿತ್ರಂಪಾಡಿ ಜಯರಾಮ ರೈಯವರಿಗೆ ‘ನವಕರ್ನಾಟಕ ರತ್ನ’ ಪ್ರಶಸ್ತಿ

100.5K Views 2 Nov 2024

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು ಹಾಗೂ ಅಬುಧಾಬಿಯ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರ್ ಸೆಂಟರ್ ಅಧ್ಯಕ್ಷ ಜಯರಾಮ್ ರೈ ಮಿತ್ರಂಪಾಡಿಯವರು ಸಮಾಜಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನದಲ್ಲಿ ಪ್ರತಿಷ್ಠಿತ ನವಕರ್ನಾಟಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಯುಎಇ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಸಮ್ಮೇಳನದ ಅಧ್ಯಕ್ಷರಾಗಿ ಆಗಮಿಸಿದ್ದರು.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top