ಜಿಲ್ಲಾ ಪ್ರಶಸ್ತಿಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದೇವೆಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮಕ್ಕೆ Mp mla’s ನ್ಯೂಸ್ ಒತ್ತಾಯ

119.4K Views 8 Nov 2024

ಮಂಗಳೂರು: ಜಿಲ್ಲಾಡಳಿತ ಈ ಸಲ ಜಿಲ್ಲಾ ಪ್ರಶಸ್ತಿ ನೀಡಿದ್ದರೂ ಕೆಲವು ಸಾಧಕರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೆಂದು ಬಿಟ್ಟಿ ಪ್ರಚಾರ ಪಡೆದು ಕೊಳ್ಳುತ್ತಿದ್ದಾರೆ. ಇವರ ವಿರುದ್ಧ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಸೂಕ್ತ ಕ್ರಮ ಕೈ ಗೊಳ್ಳಬೇಕೆಂದು Mp mla’s ನ್ಯೂಸ್ ಒತ್ತಾಯಿಸುತ್ತದೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

Scroll to Top