ಕರ್ನಾಟಕ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪ್ರವೀಣ್ ಕುಮಾರ್ (ಪಮ್ಮಿ) ಕೊಡಿಯಲ್ ಬೈಲ್ ಆಯ್ಕೆ.

118.4K Views 19 Nov 2024

ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ದ.ಕ. ಜಿಲ್ಲಾಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪ್ರವೀಣ್ ಕುಮಾರ್(ಪಮ್ಮಿ) ಕೊಡಿಯಾಲ್ ಬೈಲ್ ಅವರು ಆಯ್ಕೆಯಾಗಿದ್ದಾರೆ. ಇವರಿಗೆ mpmla’s ನ್ಯೂಸ್ ಶುಭ ಹಾರೈಸುತ್ತದೆ.

Read More News

Scroll to Top