ಸುಧಾಕರ್ ಹೆಗ್ಡೆ ಕೋಟೆಬಾಗಿಲು ಅವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ.

117K Views 25 Nov 2024

ದಾವಣಗೆರೆ: ಶ್ರೀನಿಧಿ ಕ್ಯಾಟರರ್ಸ್ ಅಂಡ್ ಇವೆಂಟ್ ಮ್ಯಾನೇಜ್ಮೆಂಟ್ ಕೋಟೆಬಾಗಿಲು ಇದರ ಮಾಲಕರಾಗಿರುವ ಸುಧಾಕರ್ ಹೆಗ್ಡೆ ಅವರಿಗೆ ಉಧ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅನನ್ಯ ಸಾಧನೆಗಾಗಿ ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಡಿಸೆಂಬರ್ 1 ರಂದು ದಾವಣಗೆರೆಯಲ್ಲಿ ನಡೆಯಲಿರುವ 69 ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆಂದು ಸಂಘಟಕರ ಪ್ರಕಟಣೆ ತಿಳಿಸಿದೆ

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top