ಸುಧಾಕರ್ ಹೆಗ್ಡೆ ಕೋಟೆಬಾಗಿಲು ಅವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ.

101K Views 25 Nov 2024

ದಾವಣಗೆರೆ: ಶ್ರೀನಿಧಿ ಕ್ಯಾಟರರ್ಸ್ ಅಂಡ್ ಇವೆಂಟ್ ಮ್ಯಾನೇಜ್ಮೆಂಟ್ ಕೋಟೆಬಾಗಿಲು ಇದರ ಮಾಲಕರಾಗಿರುವ ಸುಧಾಕರ್ ಹೆಗ್ಡೆ ಅವರಿಗೆ ಉಧ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅನನ್ಯ ಸಾಧನೆಗಾಗಿ ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಡಿಸೆಂಬರ್ 1 ರಂದು ದಾವಣಗೆರೆಯಲ್ಲಿ ನಡೆಯಲಿರುವ 69 ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆಂದು ಸಂಘಟಕರ ಪ್ರಕಟಣೆ ತಿಳಿಸಿದೆ

Read More News

Scroll to Top