ಆಯುಷ್ ಇಲಾಖೆ ಸರಕಾರಿ ನೌಕರ ಲಯನ್ ರಾಜೇಶ್ ಅಮೀನ್ ಮುಲ್ಕಿ ಅವರಿಗೆ ಡಾ. ಬಿ. ಆರ್. ಅಂಬೇಡ್ಕರ್ ಫೆಲೋಶಿಫ್ ನ್ಯಾಷನಲ್ ಅವಾರ್ಡ್

96.8K Views 3 Dec 2024

ದೆಹಲಿ: ಭಾರತೀಯ ದಲಿತ್ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ನಡೆಯುವ 38ನೇ ದಲಿತ ಬರಹಗಾರ ರಾಷ್ಟ್ರೀಯ ಸಮ್ಮೇಳನದಲ್ಲಿ ಆಯುಷ್ ಇಲಾಖೆ ಸರಕಾರಿ ನೌಕರ, ಲಯನ್ ಸ್ಮಾರ್ಟ್ ಸಿಟಿ ಮಂಗಳೂರು ಇದರ ಸದಸ್ಯ, ಹಾಯ್ ತುಳುನಾಡು ಪತ್ರಿಕೆ ಸಂಪಾದಕ, ತುಳುನಾಡು ಪ್ರತಿಷ್ಠಾನ (ರಿ) ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರಾದ ರಾಜೇಶ್ ಅಮೀನ್ ಮುಲ್ಕಿ ಅವರಿಗೆ ಬಡವರ ಹಸಿವನ್ನು ನೀಗಿಸುವಲ್ಲಿ ಮಾಡಿರುವ ಕಾರ್ಯ, ಆಪತ್ತಿನಲ್ಲಿರುವವರಿಗೆ ಸಹಾಯ ಮಾಡಿರುವುದಕ್ಕೆ ಇವರು ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನ್ಯಾಷನಲ್ ಅವಾರ್ಡ್ -2024ನ್ನು ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ನೀಡಲಾಗುವುದು.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top