ಆಯುಷ್ ಇಲಾಖೆ ಸರಕಾರಿ ನೌಕರ ಲಯನ್ ರಾಜೇಶ್ ಅಮೀನ್ ಮುಲ್ಕಿ ಅವರಿಗೆ ಡಾ. ಬಿ. ಆರ್. ಅಂಬೇಡ್ಕರ್ ಫೆಲೋಶಿಫ್ ನ್ಯಾಷನಲ್ ಅವಾರ್ಡ್

96.5K Views 3 Dec 2024

ದೆಹಲಿ: ಭಾರತೀಯ ದಲಿತ್ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ನಡೆಯುವ 38ನೇ ದಲಿತ ಬರಹಗಾರ ರಾಷ್ಟ್ರೀಯ ಸಮ್ಮೇಳನದಲ್ಲಿ ಆಯುಷ್ ಇಲಾಖೆ ಸರಕಾರಿ ನೌಕರ, ಲಯನ್ ಸ್ಮಾರ್ಟ್ ಸಿಟಿ ಮಂಗಳೂರು ಇದರ ಸದಸ್ಯ, ಹಾಯ್ ತುಳುನಾಡು ಪತ್ರಿಕೆ ಸಂಪಾದಕ, ತುಳುನಾಡು ಪ್ರತಿಷ್ಠಾನ (ರಿ) ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರಾದ ರಾಜೇಶ್ ಅಮೀನ್ ಮುಲ್ಕಿ ಅವರಿಗೆ ಬಡವರ ಹಸಿವನ್ನು ನೀಗಿಸುವಲ್ಲಿ ಮಾಡಿರುವ ಕಾರ್ಯ, ಆಪತ್ತಿನಲ್ಲಿರುವವರಿಗೆ ಸಹಾಯ ಮಾಡಿರುವುದಕ್ಕೆ ಇವರು ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನ್ಯಾಷನಲ್ ಅವಾರ್ಡ್ -2024ನ್ನು ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ನೀಡಲಾಗುವುದು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top