ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ನಿಧನ.

114.1K Views 15 Dec 2024

ದೊಡ್ಡಬಳ್ಳಾಪುರ: ತಾಲೂಕಿನ ಹಿರಿಯ ರಾಜಕಾರಣಿ ದಿವಂಗತ ಆರ್.ಎಲ್.ಜಾಲಪ್ಪ ಅವರ ಹಿರಿಯ ಪುತ್ರ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ(78) ಡಿಸೆಂಬರ್15ರ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮಧ್ಯಾಹ್ನ 11 ಗಂಟೆಗೆ ಪ್ರಾರ್ಥಿವ ಶರೀರ ತೂಬಗೆರೆಗೆ ಬರಲಿದೆ. ಮಾಜಿ ಶಾಸಕ ನರಸಿಂಹ ಸ್ವಾಮಿ ಅವರ ನಿಧನಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬೆಂಗಳೂರು ಇದರ ನಿವೃತ್ತ ಸಹಾಯಕ ಆಯುಕ್ತ ಎಸ್. ಕೆ. ಸತ್ಯನಾರಾಯಣ ಬೆಂಗಳೂರು ಅವರು ಸಂತಾಪ ಸೂಚಿಸಿದ್ದಾರೆ

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top