ಉದ್ಯಮಿ, ಸಮಾಜ ಸೇವಕ ಶಶಿಧರ ಶೆಟ್ಟಿ ಬರೋಡ ಅವರಿಗೆ ಬಂಟರತ್ನ ಪ್ರಶಸ್ತಿ.

117.4K Views 16 Dec 2024

ಅಹ್ಮದ್ ಬಾದ್,:ನಿರ್ಭಿತ ಮಾತಿನ, ನೇರನಡೆ ನುಡಿಯ ನಿರಾಡಂಬರಿ ಸಮಾಜ ಸೇವಕ, ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರಿಗೆ ಅಹ್ಮದ್ ಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಹ್ಮದ್ ಬಾದ್ ಬಂಟರ ಸಂಘವು ಬಂಟರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಅವರಿಗೆ Mpmla’s ನ್ಯೂಸ್ ಶುಭ ಹಾರೈಸುತ್ತದೆ

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top