ಮಂಗಳೂರಿನ ಸಂತ ತೆರೆಜಾ ಚರ್ಚು ಪಾಲ್ದನೆಯ ಕಾಲ್ವಾರಿ ವಾರ್ಡಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ಮಸ್ ಕ್ಯಾರೆಲ್ಸ್ ಹಾಗೂ ಇತರ ಕಾರ್ಯಕ್ರಮ

117.6K Views 18 Dec 2024

ಮಂಗಳೂರಿನ ಸಂತ ತೆರೆಜಾ ಚರ್ಚು ಪಾಲ್ದನೆಯ ಕಾಲ್ವಾರಿ ವಾರ್ಡಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ಮಸ್ ಕ್ಯಾರೆಲ್ಸ್ ಹಾಗೂ ಇತರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ ಆಲ್ಬನ್ ಡಿ’ಸೋಜಾ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಾರ್ಡಿನ ಮುಖ್ಯಸ್ಥೆ ಜೆಸಿಂತಾ ಫೆರ್ನಾಂಡಿಸ್, ಪ್ರತಿನಿಧಿಗಳಾದ ವೆಲೆಂಟಾಯ್ನ್ ರೊಡ್ರಿಗಸ್, ವಿನ್ಸೆಂಟ್ ಬರೆಟ್ಟೊ ಸಹಕರಿಸಿ, ವಾರ್ಡಿನ ಮರಿಯೊ ರೇಗೊ ನಿರ್ವಹಿಸಿದರು.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top